ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…