ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು ಹಾಗೂ ಮಾಡುವ ವಿಧಾನ : ಗೋಧಿ ಹುಡಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ…