ಪಾಸಿಟಿವ್ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್ ಮಿರರ್ ಇದೀಗ ಕೊರೋನಾ ಸಮಯದ ಪಾಸಿಟಿವ್ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.
ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.
ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…