Advertisement
MIRROR FOCUS

ಜ.26 : ರೂರಲ್‌ ಮಿರರ್‌ ಪ್ರಕಾಶನ ವತಿಯಿಂದ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆ

Share
ರೂರಲ್‌ ಮಿರರ್‌ ಹೊಸ ಹೆಜ್ಜೆ ಇರಿಸಿದೆ. ಕೊರೋನಾ ಕೃಪೆಯ ವರಗಳತ್ತ ಇಣುಕು ನೋಟದ ಮುಸ್ಸಂಜೆಯ ಹೊಂಗಿರಣ
ಎಂಬ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಹಿರಿಯ ಬರಹಗಾರ, ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ ಈ ಕೃತಿಯನ್ನು ರೂರಲ್‌ ಮಿರರ್‌ ಪ್ರಕಾಶಿಸಿದೆ. ರೂರಲ್‌ ಮಿರರ್‌ ಈ ಚೊಚ್ಚಲ  ಕೃತಿಯು ಜ.26 ರಂದು ಬಿಡುಗಡೆಗೊಳ್ಳಲಿದೆ.

ಪಾಸಿಟಿವ್‌ ಬರಹಗಳ ಕಡೆಗೆ ಗಮನ ಸೆಳೆಯುತ್ತಾ, ರಚನಾತ್ಮಕ ಸುದ್ದಿಗಳ ಕಡೆಗೆ ಆದ್ಯತೆ ನೀಡುತ್ತಾ ಬಂದಿದ್ದ ರೂರಲ್‌ ಮಿರರ್‌ ಇದೀಗ ಕೊರೋನಾ ಸಮಯದ ಪಾಸಿಟಿವ್‌ ಬೆಳವಣಿಗೆಗಳ ಬರಹಗಳುಳ್ಳ ಕೃತಿಯನ್ನು ಪ್ರಕಾಶನ ಮಾಡುತ್ತಿದೆ. ಕೊರೋನಾ ಸಮಯದಲ್ಲಿ ಸಾಕಷ್ಟು ನೆಗೆಟಿವ್‌ ಸುದ್ದಿಗಳೇ ಬಂದವು. ಆದರೆ ಕೊರೋನಾ ನೆಗೆಟಿವ್‌ ಆಗಿದ್ದರೆ ಸಂತಸ ಪಟ್ಟರೆ ಬದುಕಿನಲ್ಲಿ ಈ ಸಂದರ್ಭ ಅನೇಕ ಪಾಸಿಟಿವ್‌ ಸಂಗತಿಗಳು ನಡೆದಿದ್ದವು.ಇಡೀ ವರ್ಷ ಈ ಭಯಾನಕ ದಿನಗಳು ಮರೆತು ಹೋಗುವ ಈ ಸಂದರ್ಭ ಅದರ ದಾಖಲಾತಿ ಇಲ್ಲಿ ನಡೆದಿದೆ.

ಈ ಕೃತಿಯ ಮುಸ್ಸಂಜೆಯ ಹೊಂಗಿರಣ ವು ಜ.26 ರಂದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಗ್ರಾಮೀಣ ಭಾಗದಲ್ಲಿ ಬಿಡುಗಡೆಗೊಳ್ಳಲಿದೆ. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಬಿಡುಗಡೆಗೊಳಿಸುವರು. ಈ ಸಂದರ್ಭ ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಬರಹಗಾರ ನಾ.ಕಾರಂತ ಪೆರಾಜೆ ಮೊದಲಾದವರು ಭಾಗವಹಿಸುವರು.

ಈ ಕಾರ್ಯಕ್ರಮದ ಬಳಿಕ ಗಾಂಧೀಜಿಯವರ ಮೌಲ್ಯಗಳ ಪ್ರಸ್ತುತತೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

11 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

18 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

18 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago