ಗ್ರಾಮೀಣ ಪ್ರತಿಬಿಂಬ ನಿಮ್ಮ ಮುಂದೆ….

September 25, 2020
9:55 AM
ಸುಳ್ಯನ್ಯೂಸ್.ಕಾಂ ಬದಲಾಗಿ ರೂರಲ್‌ ಮಿರರ್‌.ಕಾಂ  ಬರುತ್ತಿದೆ.

ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ ಸಾಗುವುದಕ್ಕೆ ಹೆಚ್ಚು ಅನುಕೂಲವಾಗುವುದಕ್ಕೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವನ್ನು , ಸಹಕಾರವನ್ನು  ಬಯಸುತ್ತಾ.

 

 

 

 

 

 

 

ಸುಳ್ಯನ್ಯೂಸ್.ಕಾಂ ಸುಳ್ಯವನ್ನು ಕೇಂದ್ರೀಕರಿಸಿ ಜಗದಗದಲಕ್ಕೂ ಕಣ್ಣು ಹಾಯಿಸಿತು. ಆದರೆ ಸುಳ್ಯ ಎನ್ನುವ ಹೆಸರಿನ ಮೂಲಕ ಜಗದಲಕ್ಕೂ ಪ್ರಸಾರವಾದರೂ ನಮ್ಮ ಉದ್ದೇಶ ನಗರ ಹಾಗೂ ಗ್ರಾಮೀಣ ಭಾಗವನ್ನು ಸಂಪರ್ಕಿಸುವ ರಚನಾತ್ಮಕ ಮಾಧ್ಯಮವಾಗಿತ್ತು. ಅದೇ ಉದ್ದೇಶದೊಂದಿಗೆ ಈಗ ಗ್ರಾಮೀಣ ಪ್ರತಿಬಿಂಬವನ್ನು ನಿಮ್ಮೆದುರು ಇಡುತ್ತಿದ್ದೇವೆ.

ಮೂಲಕ ಗ್ರಾಮೀಣ ಹಾಗೂ ನಗರದ ರಚನಾತ್ಮಕ ಸಂಪರ್ಕವಾಗಬೇಕು. ಅದು ವೈಭವೀಕರಿಸದ ಸುದ್ದಿಗಳಿಂದ, ವಿಶೇಷ ವರದಿಗಳಿಂದ, ವೆದರ್‌ ರಿಪೋರ್ಟ್‌ ಗಳ ಮೂಲಕ , ವಿಡಿಯೋ ವರದಿಗಳ ಮೂಲಕ,  ಅಂಕಣಗಳು ಮೂಲಕ ಹಾಗೂ ಇತರ ಧನಾತ್ಮಕ ವರದಿಗಳಿಂದ. ಉಳಿದಂತೆ ಸುಳ್ಯನ್ಯೂಸ್.ಕಾಂ ಮೂಲಕ ನಿಮ್ಮನ್ನು ತಲುಪುತ್ತಿದ್ದ ಎಲ್ಲಾ ವಿಷಯಗಳೂ ಇಲ್ಲೂ ತಲುಪಲಿದೆ. ಎಂದಿನಂತೆ ನಿಮ್ಮ ಸಹಕಾರವನ್ನು ಬಯಸುತ್ತೇವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror