ಗ್ರಾಮೀಣ ಪ್ರತಿಬಿಂಬ ನಿಮ್ಮ ಮುಂದೆ….

September 25, 2020
9:55 AM
ಸುಳ್ಯನ್ಯೂಸ್.ಕಾಂ ಬದಲಾಗಿ ರೂರಲ್‌ ಮಿರರ್‌.ಕಾಂ  ಬರುತ್ತಿದೆ.

Advertisement

ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ ಸಾಗುವುದಕ್ಕೆ ಹೆಚ್ಚು ಅನುಕೂಲವಾಗುವುದಕ್ಕೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವನ್ನು , ಸಹಕಾರವನ್ನು  ಬಯಸುತ್ತಾ.

 

 

 

 

 

 

 

ಸುಳ್ಯನ್ಯೂಸ್.ಕಾಂ ಸುಳ್ಯವನ್ನು ಕೇಂದ್ರೀಕರಿಸಿ ಜಗದಗದಲಕ್ಕೂ ಕಣ್ಣು ಹಾಯಿಸಿತು. ಆದರೆ ಸುಳ್ಯ ಎನ್ನುವ ಹೆಸರಿನ ಮೂಲಕ ಜಗದಲಕ್ಕೂ ಪ್ರಸಾರವಾದರೂ ನಮ್ಮ ಉದ್ದೇಶ ನಗರ ಹಾಗೂ ಗ್ರಾಮೀಣ ಭಾಗವನ್ನು ಸಂಪರ್ಕಿಸುವ ರಚನಾತ್ಮಕ ಮಾಧ್ಯಮವಾಗಿತ್ತು. ಅದೇ ಉದ್ದೇಶದೊಂದಿಗೆ ಈಗ ಗ್ರಾಮೀಣ ಪ್ರತಿಬಿಂಬವನ್ನು ನಿಮ್ಮೆದುರು ಇಡುತ್ತಿದ್ದೇವೆ.

ಮೂಲಕ ಗ್ರಾಮೀಣ ಹಾಗೂ ನಗರದ ರಚನಾತ್ಮಕ ಸಂಪರ್ಕವಾಗಬೇಕು. ಅದು ವೈಭವೀಕರಿಸದ ಸುದ್ದಿಗಳಿಂದ, ವಿಶೇಷ ವರದಿಗಳಿಂದ, ವೆದರ್‌ ರಿಪೋರ್ಟ್‌ ಗಳ ಮೂಲಕ , ವಿಡಿಯೋ ವರದಿಗಳ ಮೂಲಕ,  ಅಂಕಣಗಳು ಮೂಲಕ ಹಾಗೂ ಇತರ ಧನಾತ್ಮಕ ವರದಿಗಳಿಂದ. ಉಳಿದಂತೆ ಸುಳ್ಯನ್ಯೂಸ್.ಕಾಂ ಮೂಲಕ ನಿಮ್ಮನ್ನು ತಲುಪುತ್ತಿದ್ದ ಎಲ್ಲಾ ವಿಷಯಗಳೂ ಇಲ್ಲೂ ತಲುಪಲಿದೆ. ಎಂದಿನಂತೆ ನಿಮ್ಮ ಸಹಕಾರವನ್ನು ಬಯಸುತ್ತೇವೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror