ಸುದ್ದಿಗಳು

ಗ್ರಾಮೀಣ ಪ್ರತಿಬಿಂಬ ನಿಮ್ಮ ಮುಂದೆ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಳ್ಯನ್ಯೂಸ್.ಕಾಂ ಬದಲಾಗಿ ರೂರಲ್‌ ಮಿರರ್‌.ಕಾಂ ಬರುತ್ತಿದೆ.
Advertisement

ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ ಸಾಗುವುದಕ್ಕೆ ಹೆಚ್ಚು ಅನುಕೂಲವಾಗುವುದಕ್ಕೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವನ್ನು , ಸಹಕಾರವನ್ನು  ಬಯಸುತ್ತಾ.

 

Advertisement

 

Advertisement

 

 

 

 

 

Advertisement

ಸುಳ್ಯನ್ಯೂಸ್.ಕಾಂ ಸುಳ್ಯವನ್ನು ಕೇಂದ್ರೀಕರಿಸಿ ಜಗದಗದಲಕ್ಕೂ ಕಣ್ಣು ಹಾಯಿಸಿತು. ಆದರೆ ಸುಳ್ಯ ಎನ್ನುವ ಹೆಸರಿನ ಮೂಲಕ ಜಗದಲಕ್ಕೂ ಪ್ರಸಾರವಾದರೂ ನಮ್ಮ ಉದ್ದೇಶ ನಗರ ಹಾಗೂ ಗ್ರಾಮೀಣ ಭಾಗವನ್ನು ಸಂಪರ್ಕಿಸುವ ರಚನಾತ್ಮಕ ಮಾಧ್ಯಮವಾಗಿತ್ತು. ಅದೇ ಉದ್ದೇಶದೊಂದಿಗೆ ಈಗ ಗ್ರಾಮೀಣ ಪ್ರತಿಬಿಂಬವನ್ನು ನಿಮ್ಮೆದುರು ಇಡುತ್ತಿದ್ದೇವೆ.

ಮೂಲಕ ಗ್ರಾಮೀಣ ಹಾಗೂ ನಗರದ ರಚನಾತ್ಮಕ ಸಂಪರ್ಕವಾಗಬೇಕು. ಅದು ವೈಭವೀಕರಿಸದ ಸುದ್ದಿಗಳಿಂದ, ವಿಶೇಷ ವರದಿಗಳಿಂದ, ವೆದರ್‌ ರಿಪೋರ್ಟ್‌ ಗಳ ಮೂಲಕ , ವಿಡಿಯೋ ವರದಿಗಳ ಮೂಲಕ,  ಅಂಕಣಗಳು ಮೂಲಕ ಹಾಗೂ ಇತರ ಧನಾತ್ಮಕ ವರದಿಗಳಿಂದ. ಉಳಿದಂತೆ ಸುಳ್ಯನ್ಯೂಸ್.ಕಾಂ ಮೂಲಕ ನಿಮ್ಮನ್ನು ತಲುಪುತ್ತಿದ್ದ ಎಲ್ಲಾ ವಿಷಯಗಳೂ ಇಲ್ಲೂ ತಲುಪಲಿದೆ. ಎಂದಿನಂತೆ ನಿಮ್ಮ ಸಹಕಾರವನ್ನು ಬಯಸುತ್ತೇವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 hour ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 hour ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

1 hour ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

2 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

11 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

11 hours ago