ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ ಸಾಗುವುದಕ್ಕೆ ಹೆಚ್ಚು ಅನುಕೂಲವಾಗುವುದಕ್ಕೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವನ್ನು , ಸಹಕಾರವನ್ನು ಬಯಸುತ್ತಾ.
ಸುಳ್ಯನ್ಯೂಸ್.ಕಾಂ ಸುಳ್ಯವನ್ನು ಕೇಂದ್ರೀಕರಿಸಿ ಜಗದಗದಲಕ್ಕೂ ಕಣ್ಣು ಹಾಯಿಸಿತು. ಆದರೆ ಸುಳ್ಯ ಎನ್ನುವ ಹೆಸರಿನ ಮೂಲಕ ಜಗದಲಕ್ಕೂ ಪ್ರಸಾರವಾದರೂ ನಮ್ಮ ಉದ್ದೇಶ ನಗರ ಹಾಗೂ ಗ್ರಾಮೀಣ ಭಾಗವನ್ನು ಸಂಪರ್ಕಿಸುವ ರಚನಾತ್ಮಕ ಮಾಧ್ಯಮವಾಗಿತ್ತು. ಅದೇ ಉದ್ದೇಶದೊಂದಿಗೆ ಈಗ ಗ್ರಾಮೀಣ ಪ್ರತಿಬಿಂಬವನ್ನು ನಿಮ್ಮೆದುರು ಇಡುತ್ತಿದ್ದೇವೆ.
ಮೂಲಕ ಗ್ರಾಮೀಣ ಹಾಗೂ ನಗರದ ರಚನಾತ್ಮಕ ಸಂಪರ್ಕವಾಗಬೇಕು. ಅದು ವೈಭವೀಕರಿಸದ ಸುದ್ದಿಗಳಿಂದ, ವಿಶೇಷ ವರದಿಗಳಿಂದ, ವೆದರ್ ರಿಪೋರ್ಟ್ ಗಳ ಮೂಲಕ , ವಿಡಿಯೋ ವರದಿಗಳ ಮೂಲಕ, ಅಂಕಣಗಳು ಮೂಲಕ ಹಾಗೂ ಇತರ ಧನಾತ್ಮಕ ವರದಿಗಳಿಂದ. ಉಳಿದಂತೆ ಸುಳ್ಯನ್ಯೂಸ್.ಕಾಂ ಮೂಲಕ ನಿಮ್ಮನ್ನು ತಲುಪುತ್ತಿದ್ದ ಎಲ್ಲಾ ವಿಷಯಗಳೂ ಇಲ್ಲೂ ತಲುಪಲಿದೆ. ಎಂದಿನಂತೆ ನಿಮ್ಮ ಸಹಕಾರವನ್ನು ಬಯಸುತ್ತೇವೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…