ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ ಸಾಗುವುದಕ್ಕೆ ಹೆಚ್ಚು ಅನುಕೂಲವಾಗುವುದಕ್ಕೆ. ಎಂದಿನಂತೆ ನಿಮ್ಮೆಲ್ಲರ ಪ್ರೋತ್ಸಾಹವನ್ನು , ಸಹಕಾರವನ್ನು ಬಯಸುತ್ತಾ.
ಸುಳ್ಯನ್ಯೂಸ್.ಕಾಂ ಸುಳ್ಯವನ್ನು ಕೇಂದ್ರೀಕರಿಸಿ ಜಗದಗದಲಕ್ಕೂ ಕಣ್ಣು ಹಾಯಿಸಿತು. ಆದರೆ ಸುಳ್ಯ ಎನ್ನುವ ಹೆಸರಿನ ಮೂಲಕ ಜಗದಲಕ್ಕೂ ಪ್ರಸಾರವಾದರೂ ನಮ್ಮ ಉದ್ದೇಶ ನಗರ ಹಾಗೂ ಗ್ರಾಮೀಣ ಭಾಗವನ್ನು ಸಂಪರ್ಕಿಸುವ ರಚನಾತ್ಮಕ ಮಾಧ್ಯಮವಾಗಿತ್ತು. ಅದೇ ಉದ್ದೇಶದೊಂದಿಗೆ ಈಗ ಗ್ರಾಮೀಣ ಪ್ರತಿಬಿಂಬವನ್ನು ನಿಮ್ಮೆದುರು ಇಡುತ್ತಿದ್ದೇವೆ.
ಮೂಲಕ ಗ್ರಾಮೀಣ ಹಾಗೂ ನಗರದ ರಚನಾತ್ಮಕ ಸಂಪರ್ಕವಾಗಬೇಕು. ಅದು ವೈಭವೀಕರಿಸದ ಸುದ್ದಿಗಳಿಂದ, ವಿಶೇಷ ವರದಿಗಳಿಂದ, ವೆದರ್ ರಿಪೋರ್ಟ್ ಗಳ ಮೂಲಕ , ವಿಡಿಯೋ ವರದಿಗಳ ಮೂಲಕ, ಅಂಕಣಗಳು ಮೂಲಕ ಹಾಗೂ ಇತರ ಧನಾತ್ಮಕ ವರದಿಗಳಿಂದ. ಉಳಿದಂತೆ ಸುಳ್ಯನ್ಯೂಸ್.ಕಾಂ ಮೂಲಕ ನಿಮ್ಮನ್ನು ತಲುಪುತ್ತಿದ್ದ ಎಲ್ಲಾ ವಿಷಯಗಳೂ ಇಲ್ಲೂ ತಲುಪಲಿದೆ. ಎಂದಿನಂತೆ ನಿಮ್ಮ ಸಹಕಾರವನ್ನು ಬಯಸುತ್ತೇವೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…