Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಕೌಶಲ್ಯ ತರಬೇತಿ | ಗುತ್ತಿಗಾರಿನಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ನಡೆಯುತ್ತಿದೆ ಕೌದಿ ಕೌಶಲ್ಯ ತರಬೇತಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ  ಹಾಗೂ ವಿಜಯ ಗ್ರಾಮ ಅಭಿವೃದ್ಧಿ ಸಮಿತಿ ನಾಲ್ಕೂರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿದೆ.

Advertisement
Advertisement
Advertisement
Advertisement

ತರಬೇತಿ ಕಾರ್ಯಕ್ರಮದಲ್ಲಿ ಗುತ್ತಿಗಾರು, ದೇವಚಳ್ಳ,ಉಬರಡ್ಕ,ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರ ,ಅಜ್ಜಾವರ, ಮಡಪ್ಪಾಡಿ ಸೇರಿದಂತೆ 7 ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟಗಳ ಸದಸ್ಯರು, ಹಾಗೂ ಕಿಶೋರಿಯರು MBK, LCRP, ಸಖಿ ಗುತ್ತಿಗಾರು ಗ್ರಂಥಾಲಯ ಗ್ರಂಥಪಾಲಕಿ ಹಾಜರಿದ್ದರು.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್  ನೆರವೇರಿಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ನಾಲ್ಕೂರು ಅಧ್ಯಕ್ಷ  ಉದಯಕುಮಾರ್ ಡಿ. ಆರ್,ಕಾರ್ಯದರ್ಶಿ  ದಿನೇಶ್ ಹಾಲೆಮಜಲು , ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ದಿವ್ಯ ಸುಜನ್ ಗುಡ್ಡೆಮನೆ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು  ಶ್ವೇತ, ತರಬೇತಿ ಸಂಪನ್ಮೂಲ ವ್ಯಕ್ತಿ ಮನೋರಮಾ ಮುಚ್ಚಾರ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ  ನೀಲಾವತಿ ಮೊಗ್ರ ಪ್ರಾರ್ಥಿಸಿ,ಲತಾ ಆಜಡ್ಕ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ ಮತ್ತು ಶಿಶಿಮ ಜಾಕೆ ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago