Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಕೌಶಲ್ಯ ತರಬೇತಿ | ಗುತ್ತಿಗಾರಿನಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ನಡೆಯುತ್ತಿದೆ ಕೌದಿ ಕೌಶಲ್ಯ ತರಬೇತಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ  ಹಾಗೂ ವಿಜಯ ಗ್ರಾಮ ಅಭಿವೃದ್ಧಿ ಸಮಿತಿ ನಾಲ್ಕೂರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿದೆ.

ತರಬೇತಿ ಕಾರ್ಯಕ್ರಮದಲ್ಲಿ ಗುತ್ತಿಗಾರು, ದೇವಚಳ್ಳ,ಉಬರಡ್ಕ,ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರ ,ಅಜ್ಜಾವರ, ಮಡಪ್ಪಾಡಿ ಸೇರಿದಂತೆ 7 ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟಗಳ ಸದಸ್ಯರು, ಹಾಗೂ ಕಿಶೋರಿಯರು MBK, LCRP, ಸಖಿ ಗುತ್ತಿಗಾರು ಗ್ರಂಥಾಲಯ ಗ್ರಂಥಪಾಲಕಿ ಹಾಜರಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್  ನೆರವೇರಿಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ನಾಲ್ಕೂರು ಅಧ್ಯಕ್ಷ  ಉದಯಕುಮಾರ್ ಡಿ. ಆರ್,ಕಾರ್ಯದರ್ಶಿ  ದಿನೇಶ್ ಹಾಲೆಮಜಲು , ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ದಿವ್ಯ ಸುಜನ್ ಗುಡ್ಡೆಮನೆ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು  ಶ್ವೇತ, ತರಬೇತಿ ಸಂಪನ್ಮೂಲ ವ್ಯಕ್ತಿ ಮನೋರಮಾ ಮುಚ್ಚಾರ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ  ನೀಲಾವತಿ ಮೊಗ್ರ ಪ್ರಾರ್ಥಿಸಿ,ಲತಾ ಆಜಡ್ಕ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ ಮತ್ತು ಶಿಶಿಮ ಜಾಕೆ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

25 minutes ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

9 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

15 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

15 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

15 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

15 hours ago