ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್ನ ಬ್ರೆಸ್ಟ್ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…