ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್ನ ಬ್ರೆಸ್ಟ್ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…
ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…