ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್ನ ಬ್ರೆಸ್ಟ್ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…