ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್ನ ಬ್ರೆಸ್ಟ್ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…