ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್ನ ಬ್ರೆಸ್ಟ್ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…