ಉಕ್ರೇನ್ ಮತ್ತು ರಷ್ಯಾ ಯುದ್ಧಕ್ಕೆ ಅಲ್ಪವಿರಾಮ ಬಿದ್ದಿದ್ದು, ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ. ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ಕದನ ವಿರಾಮ ಘೋಷಿಸಲಾಗಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಯುದ್ಧದ 10 ದಿನವಾದ ಇಂದು ಬೆಳಗ್ಗೆ ಕದನ ವಿರಾಮಕ್ಕೆ ರಷ್ಯಾ ಕರೆ ನೀಡಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಬೆಲಾರಸ್ನ ಬ್ರೆಸ್ಟ್ನಲ್ಲಿ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ನಾಗರಿಕರ ಸ್ಥಳಾಂತರದ ಕುರಿತಂತೆ ಚರ್ಚೆ ನಡೆಸಲಾಗಿತ್ತು ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…