ಶುಕ್ರವಾರ ರಷ್ಯಾದ ದಾಳಿಯಿಂದ ಅತ್ಯಂತ ದೊಡ್ಡದಾದ ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉಕ್ರೇನ್ ಹೇಳಿದೆ.
ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಅನಾಹುತ ವಾಗಲಿದೆ ಎಂದು ಉಕ್ರೇನ್ ಆತಂಕ ವ್ಯಕ್ತಪಡಿಸಿದೆ. ಈ ಕುರಿತು ಸಮೀಪದ ಪಟ್ಟಣ ಎನರ್ಗೋಡರ್ನ ಮೇಯರ್ ಡಿಮಿಟ್ರೋ ಓರ್ಲೋವ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸ್ಥಳೀಯ ಪಡೆಗಳು ಮತ್ತು ರಷ್ಯಾದ ಪಡೆಗಳ ನಡುವೆ ಭೀಕರ ಹೋರಾಟದಿಂದ ಸಾವುನೋವುಗಳು ಕೂಡ ಸಂಭವಿಸಿವೆ ಎಂದು ಅವರು ಹೇಳಿದ್ದಾರೆ.
ಶತ್ರುಗಳ ನಿರಂತರ ಶೆಲ್ ದಾಳಿಯ ಪರಿಣಾಮವಾಗಿ, ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ ಎಂದು ಓರ್ಲೋವ್ ತನ್ನ ಟೆಲಿಗ್ರಾಮ್ ಚಾನೆಲ್ ನಲ್ಲಿ ಹೇಳಿದ್ದು, ಇದು ವಿಶ್ವದ ಭದ್ರತೆಗೆ ದೊಡ್ಡ ಆತಂಕವಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…