Advertisement
ರಾಷ್ಟ್ರೀಯ

ರಷ್ಯಾ-ಉಕ್ರೇನ್ ಯುದ್ಧ| ರಷ್ಯಾದ ದಾಳಿಯಿಂದ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ

Share

ಶುಕ್ರವಾರ ರಷ್ಯಾದ ದಾಳಿಯಿಂದ ಅತ್ಯಂತ ದೊಡ್ಡದಾದ ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉಕ್ರೇನ್ ಹೇಳಿದೆ.

Advertisement
Advertisement

ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಅನಾಹುತ ವಾಗಲಿದೆ ಎಂದು  ಉಕ್ರೇನ್ ಆತಂಕ ವ್ಯಕ್ತಪಡಿಸಿದೆ. ಈ ಕುರಿತು ಸಮೀಪದ ಪಟ್ಟಣ ಎನರ್‌ಗೋಡರ್‌ನ ಮೇಯರ್ ಡಿಮಿಟ್ರೋ ಓರ್ಲೋವ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸ್ಥಳೀಯ ಪಡೆಗಳು ಮತ್ತು ರಷ್ಯಾದ ಪಡೆಗಳ ನಡುವೆ ಭೀಕರ ಹೋರಾಟದಿಂದ ಸಾವುನೋವುಗಳು ಕೂಡ ಸಂಭವಿಸಿವೆ ಎಂದು ಅವರು ಹೇಳಿದ್ದಾರೆ.

Advertisement

ಶತ್ರುಗಳ ನಿರಂತರ ಶೆಲ್ ದಾಳಿಯ ಪರಿಣಾಮವಾಗಿ, ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ತಗುಲಿದೆ ಎಂದು  ಓರ್ಲೋವ್ ತನ್ನ ಟೆಲಿಗ್ರಾಮ್ ಚಾನೆಲ್ ನಲ್ಲಿ ಹೇಳಿದ್ದು, ಇದು ವಿಶ್ವದ ಭದ್ರತೆಗೆ ದೊಡ್ಡ ಆತಂಕವಾಗಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

31 mins ago

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

3 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

3 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

17 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

19 hours ago