ಉಕ್ರೇನ್​​-ರಷ್ಯಾ ಯುದ್ಧ| ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು |

March 4, 2022
9:07 AM

ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ  ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.

ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ ವಿಕೆ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೀವ್​​ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ಹಾಗೂ ಗಾಯಗೊಂಡಿರುವ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror