ಉಕ್ರೇನ್​​-ರಷ್ಯಾ ಯುದ್ಧ| ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು |

March 4, 2022
9:07 AM

ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ  ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.

ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ ವಿಕೆ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೀವ್​​ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ಹಾಗೂ ಗಾಯಗೊಂಡಿರುವ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror