ಉಕ್ರೇನ್​​-ರಷ್ಯಾ ಯುದ್ಧ| ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು |

March 4, 2022
9:07 AM

ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ  ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.

ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ ವಿಕೆ ಸಿಂಗ್ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೀವ್​​ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ಹಾಗೂ ಗಾಯಗೊಂಡಿರುವ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror