ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…