ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…