ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…