ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…