ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…