ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…