ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ರಷ್ಯಾ ಕಾಲಮಾನದ ಪ್ರಕಾರ, ಇಂದು 10 ಗಂಟೆಯಿಂದ ರಷ್ಯಾ ಒಕ್ಕೂಟವು ಕದನ ವಿರಾಮ ಘೋಷಿಸಿದೆ ಹಾಗೂ ಮಾನವೀಯ ಕಾರಿಡಾರ್ ಕಲ್ಪಿಸುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯದ ಘಟಕವು ತಿಳಿಸಿದೆ. ಮಾರ್ಚ್ 9ರಂದು 3:00 ಗಂಟೆಗೂ ಮುನ್ನವೇ( ಮಾಸ್ಕೊ ಕಾಲಮಾನ) ಉಕ್ರೇನ್ ಜೊತೆಗೆ ನಿಗದಿತ ಮಾರ್ಗಗಳಲ್ಲಿ ಮಾನವೀಯ ಕಾರಿಡಾರ್ಗಳನ್ನು ತೆರೆಯುವುದಾಗಿ ಹೇಳಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…