Advertisement
MIRROR FOCUS

ಹಿಂದೂ ಧರ್ಮಕ್ಕೆ ತಲೆಬಾಗಿದ ರಷ್ಯನ್ ಪ್ರಜೆಗಳು | ಮತಾಂತರಗೊಂಡು ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಭೇಟಿ | ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆಯಿಲ್ಲ| ಬೇಸರಿಸಿದ ಧರ್ಮಾನುಯಾಯಿಗಳು.. |

Share

ನಮ್ಮ ದೇಶದ ಸಂಸ್ಕೃತಿ ಅಂದ್ರೆನೇ ಹಾಗೆ. ಯಾವತ್ತೂ ಸಕಾರಾತ್ಮಕ. ಆಂತರಿಕ ಬೆಳವಣಿಗೆಗೆ ಆದ್ಯತೆ. ಹಾಗಾಗಿ ತಲೆ ಭಾಗದವರೇ ಇಲ್ಲ.  ಅದರಲ್ಲಿರುವ ವೈವಿಧ್ಯತೆ, ಶಾಂತಿ, ನೆಮ್ಮದಿ, ವಿವೇಕಕ್ಕೆ ಮಹತ್ವ ಇದೆ. . ಇದಕ್ಕಾಗಿ ವಿದೇಶಿಗರು(Foreigner) ಹಿಂದೂ ಧರ್ಮಕ್ಕೆ ಇತ್ತೀಚೆಗೆ ಮತಾಂತರಗೊಳ್ಳುತ್ತಿರುವುದು ನಡೆಯುತ್ತಿದೆ. ಇತ್ತೀಚೆಗೆ  ಭಾರತೀಯ ಸಂಸ್ಕೃತಿಯನ್ನು (Indian Culture) ಮೆಚ್ಚಿ ರಷ್ಯಾ (Russia) ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ (Hinduism) ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ (Koppal) ಭೇಟಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement

ರಷ್ಯನ್ ಪ್ರಜೆಗಳಾದ ಮೀನಾಕ್ಷಿಗಿರಿ, ಗಂಗಾ ಹಾಗೂ ಸರಸ್ವತಿ ಹಿಂದೂ ಧರ್ಮಕ್ಕೆ ಸೇರ್ಪಡೆಯಾದ ಪ್ರಜೆಗಳು. ಈ ಮೂವರು ಖಾವಿ ಧರಿಸಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಹನುಮನ ಜನ್ಮ ಸ್ಥಳ ಅಂಜನಾದ್ರಿಗೆ (Anjanadri) ಬಂದು ದರ್ಶನ ಪಡೆದಿದ್ದಾರೆ. ಇವರು ಹಂಪಿ-ಆನೆಗೊಂದಿ, ಅಂಜನಾದ್ರಿ ಸೇರಿದಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

Advertisement

ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭ ಪುರಾಣ ಪವಿತ್ರ ಸ್ಥಳದಲ್ಲಿ ದೀಪ ಹಚ್ಚಲು ಆಗಲ್ವಾ ಎಂದು ಕರ್ನಾಟಕ ಸರ್ಕಾರದ ಮೇಲೆ ವಿದೇಶಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಕೊಪ್ಪಳದ ಅಂಜನಾದ್ರಿ ಪರ್ವತಕ್ಕೆ ಬಂದ ರಷ್ಯನ್ ಪ್ರಜೆಗಳು ದೇಶದಲ್ಲಿ ಎಲ್ಲಾ ಕಡೆ ದೀಪಾವಳಿ (Deepavali) ನಡೆಯುತ್ತಿದೆ. ಪುಣ್ಯಭೂಮಿಯಲ್ಲಿ ಬೆಳಕಿಲ್ಲ. ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆ ಇಲ್ಲವೆಂದು ಅಸಮಾಧಾನಗೊಂಡಿದ್ದಾರೆ. ಭಕ್ತರಿಂದ ಕೋಟಿಗಟ್ಟಲೆ ಆದಾಯ ಪಡೆದರೂ ಸರ್ಕಾರ ಯಾಕಿಷ್ಟು ನಿರ್ಲಕ್ಷ್ಯ ತೋರುತ್ತಿದೆ. ಇದು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಆಂಜನೇಯ ದೇವಸ್ಥಾನ. ಸನಾತನ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Citizens of Russian origin have joined Hinduism after appreciating Indian culture. Not only that, he visited Koppal, the land of Hanuman, in the name of Hinduism. Russian citizens such as Meenakshigiri, Ganga and Saraswati were converted to Hinduism. These three are visiting a religious place wearing khaki. Similarly, they came to Anjanadri, the birth place of Hanuman in Koppal district and had darshan. He has visited various religious places of the country including Hampi-Anegondi, Anjanadri.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

10 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

16 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

17 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

19 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago