Advertisement
MIRROR FOCUS

ಹಿಂದೂ ಧರ್ಮಕ್ಕೆ ತಲೆಬಾಗಿದ ರಷ್ಯನ್ ಪ್ರಜೆಗಳು | ಮತಾಂತರಗೊಂಡು ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಭೇಟಿ | ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆಯಿಲ್ಲ| ಬೇಸರಿಸಿದ ಧರ್ಮಾನುಯಾಯಿಗಳು.. |

Share

ನಮ್ಮ ದೇಶದ ಸಂಸ್ಕೃತಿ ಅಂದ್ರೆನೇ ಹಾಗೆ. ಯಾವತ್ತೂ ಸಕಾರಾತ್ಮಕ. ಆಂತರಿಕ ಬೆಳವಣಿಗೆಗೆ ಆದ್ಯತೆ. ಹಾಗಾಗಿ ತಲೆ ಭಾಗದವರೇ ಇಲ್ಲ.  ಅದರಲ್ಲಿರುವ ವೈವಿಧ್ಯತೆ, ಶಾಂತಿ, ನೆಮ್ಮದಿ, ವಿವೇಕಕ್ಕೆ ಮಹತ್ವ ಇದೆ. . ಇದಕ್ಕಾಗಿ ವಿದೇಶಿಗರು(Foreigner) ಹಿಂದೂ ಧರ್ಮಕ್ಕೆ ಇತ್ತೀಚೆಗೆ ಮತಾಂತರಗೊಳ್ಳುತ್ತಿರುವುದು ನಡೆಯುತ್ತಿದೆ. ಇತ್ತೀಚೆಗೆ  ಭಾರತೀಯ ಸಂಸ್ಕೃತಿಯನ್ನು (Indian Culture) ಮೆಚ್ಚಿ ರಷ್ಯಾ (Russia) ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ (Hinduism) ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ (Koppal) ಭೇಟಿ ನೀಡಿದ್ದಾರೆ.

ರಷ್ಯನ್ ಪ್ರಜೆಗಳಾದ ಮೀನಾಕ್ಷಿಗಿರಿ, ಗಂಗಾ ಹಾಗೂ ಸರಸ್ವತಿ ಹಿಂದೂ ಧರ್ಮಕ್ಕೆ ಸೇರ್ಪಡೆಯಾದ ಪ್ರಜೆಗಳು. ಈ ಮೂವರು ಖಾವಿ ಧರಿಸಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಹನುಮನ ಜನ್ಮ ಸ್ಥಳ ಅಂಜನಾದ್ರಿಗೆ (Anjanadri) ಬಂದು ದರ್ಶನ ಪಡೆದಿದ್ದಾರೆ. ಇವರು ಹಂಪಿ-ಆನೆಗೊಂದಿ, ಅಂಜನಾದ್ರಿ ಸೇರಿದಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭ ಪುರಾಣ ಪವಿತ್ರ ಸ್ಥಳದಲ್ಲಿ ದೀಪ ಹಚ್ಚಲು ಆಗಲ್ವಾ ಎಂದು ಕರ್ನಾಟಕ ಸರ್ಕಾರದ ಮೇಲೆ ವಿದೇಶಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಕೊಪ್ಪಳದ ಅಂಜನಾದ್ರಿ ಪರ್ವತಕ್ಕೆ ಬಂದ ರಷ್ಯನ್ ಪ್ರಜೆಗಳು ದೇಶದಲ್ಲಿ ಎಲ್ಲಾ ಕಡೆ ದೀಪಾವಳಿ (Deepavali) ನಡೆಯುತ್ತಿದೆ. ಪುಣ್ಯಭೂಮಿಯಲ್ಲಿ ಬೆಳಕಿಲ್ಲ. ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆ ಇಲ್ಲವೆಂದು ಅಸಮಾಧಾನಗೊಂಡಿದ್ದಾರೆ. ಭಕ್ತರಿಂದ ಕೋಟಿಗಟ್ಟಲೆ ಆದಾಯ ಪಡೆದರೂ ಸರ್ಕಾರ ಯಾಕಿಷ್ಟು ನಿರ್ಲಕ್ಷ್ಯ ತೋರುತ್ತಿದೆ. ಇದು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಆಂಜನೇಯ ದೇವಸ್ಥಾನ. ಸನಾತನ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Citizens of Russian origin have joined Hinduism after appreciating Indian culture. Not only that, he visited Koppal, the land of Hanuman, in the name of Hinduism. Russian citizens such as Meenakshigiri, Ganga and Saraswati were converted to Hinduism. These three are visiting a religious place wearing khaki. Similarly, they came to Anjanadri, the birth place of Hanuman in Koppal district and had darshan. He has visited various religious places of the country including Hampi-Anegondi, Anjanadri.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

3 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

4 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

5 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

19 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

19 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago