Advertisement
MIRROR FOCUS

ಹಿಂದೂ ಧರ್ಮಕ್ಕೆ ತಲೆಬಾಗಿದ ರಷ್ಯನ್ ಪ್ರಜೆಗಳು | ಮತಾಂತರಗೊಂಡು ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಭೇಟಿ | ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆಯಿಲ್ಲ| ಬೇಸರಿಸಿದ ಧರ್ಮಾನುಯಾಯಿಗಳು.. |

Share

ನಮ್ಮ ದೇಶದ ಸಂಸ್ಕೃತಿ ಅಂದ್ರೆನೇ ಹಾಗೆ. ಯಾವತ್ತೂ ಸಕಾರಾತ್ಮಕ. ಆಂತರಿಕ ಬೆಳವಣಿಗೆಗೆ ಆದ್ಯತೆ. ಹಾಗಾಗಿ ತಲೆ ಭಾಗದವರೇ ಇಲ್ಲ.  ಅದರಲ್ಲಿರುವ ವೈವಿಧ್ಯತೆ, ಶಾಂತಿ, ನೆಮ್ಮದಿ, ವಿವೇಕಕ್ಕೆ ಮಹತ್ವ ಇದೆ. . ಇದಕ್ಕಾಗಿ ವಿದೇಶಿಗರು(Foreigner) ಹಿಂದೂ ಧರ್ಮಕ್ಕೆ ಇತ್ತೀಚೆಗೆ ಮತಾಂತರಗೊಳ್ಳುತ್ತಿರುವುದು ನಡೆಯುತ್ತಿದೆ. ಇತ್ತೀಚೆಗೆ  ಭಾರತೀಯ ಸಂಸ್ಕೃತಿಯನ್ನು (Indian Culture) ಮೆಚ್ಚಿ ರಷ್ಯಾ (Russia) ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ (Hinduism) ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ (Koppal) ಭೇಟಿ ನೀಡಿದ್ದಾರೆ.

ರಷ್ಯನ್ ಪ್ರಜೆಗಳಾದ ಮೀನಾಕ್ಷಿಗಿರಿ, ಗಂಗಾ ಹಾಗೂ ಸರಸ್ವತಿ ಹಿಂದೂ ಧರ್ಮಕ್ಕೆ ಸೇರ್ಪಡೆಯಾದ ಪ್ರಜೆಗಳು. ಈ ಮೂವರು ಖಾವಿ ಧರಿಸಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಹನುಮನ ಜನ್ಮ ಸ್ಥಳ ಅಂಜನಾದ್ರಿಗೆ (Anjanadri) ಬಂದು ದರ್ಶನ ಪಡೆದಿದ್ದಾರೆ. ಇವರು ಹಂಪಿ-ಆನೆಗೊಂದಿ, ಅಂಜನಾದ್ರಿ ಸೇರಿದಂತೆ ದೇಶದ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭ ಪುರಾಣ ಪವಿತ್ರ ಸ್ಥಳದಲ್ಲಿ ದೀಪ ಹಚ್ಚಲು ಆಗಲ್ವಾ ಎಂದು ಕರ್ನಾಟಕ ಸರ್ಕಾರದ ಮೇಲೆ ವಿದೇಶಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಕೊಪ್ಪಳದ ಅಂಜನಾದ್ರಿ ಪರ್ವತಕ್ಕೆ ಬಂದ ರಷ್ಯನ್ ಪ್ರಜೆಗಳು ದೇಶದಲ್ಲಿ ಎಲ್ಲಾ ಕಡೆ ದೀಪಾವಳಿ (Deepavali) ನಡೆಯುತ್ತಿದೆ. ಪುಣ್ಯಭೂಮಿಯಲ್ಲಿ ಬೆಳಕಿಲ್ಲ. ಹನುಮನ ಜನ್ಮ ಸ್ಥಳದಲ್ಲಿ ದೀಪಾವಳಿ ಆಚರಣೆ ಇಲ್ಲವೆಂದು ಅಸಮಾಧಾನಗೊಂಡಿದ್ದಾರೆ. ಭಕ್ತರಿಂದ ಕೋಟಿಗಟ್ಟಲೆ ಆದಾಯ ಪಡೆದರೂ ಸರ್ಕಾರ ಯಾಕಿಷ್ಟು ನಿರ್ಲಕ್ಷ್ಯ ತೋರುತ್ತಿದೆ. ಇದು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಆಂಜನೇಯ ದೇವಸ್ಥಾನ. ಸನಾತನ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Citizens of Russian origin have joined Hinduism after appreciating Indian culture. Not only that, he visited Koppal, the land of Hanuman, in the name of Hinduism. Russian citizens such as Meenakshigiri, Ganga and Saraswati were converted to Hinduism. These three are visiting a religious place wearing khaki. Similarly, they came to Anjanadri, the birth place of Hanuman in Koppal district and had darshan. He has visited various religious places of the country including Hampi-Anegondi, Anjanadri.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

5 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

21 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago