ಶಾಲಾ ಕಾಲೇಜುಗಳ ಬಳಿ ಡ್ರಗ್ಸ್ (Drugs)ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದರು ಯಾರೂ ಏನು ಮಾಡದ ಪರಿಸ್ಥಿತಿ. ಇದಕ್ಕೆ ಸರ್ಕಾರವೇ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇದೀಗ ಒಂದು ಗ್ರಾಂ ಡ್ರಗ್ಸ್ ಕೂಡ ದೇಶಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ವಿಜ್ಞಾನ ಭವನದಲ್ಲಿ ಗುರುವಾರ ನಡೆದ 7ನೇ ಅಪೆಕ್ಸ್ ಲೆವೆಲ್ ನಾರ್ಕೋ-ಕೋಆರ್ಡಿನೇಷನ್ ಸೆಂಟರ್ (ಎನ್ಸಿಒಆರ್ಡಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತವನ್ನು ಮಾದಕವಸ್ತುಗಳಿಂದ ಮುಕ್ತಗೊಳಿಸುವುದಾಗಿ ಪ್ರತಿಜ್ಞೆ ಮಾಡಿದರು. ಡ್ರಗ್ಸ್ ಪೂರೈಕೆ ಸರಪಳಿ ಕಿತ್ತುಹಾಕಲು ನಿರ್ದಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಕ ದ್ರವ್ಯ ವಿರೋಧಿ ಏಜೆನ್ಸಿಗಳಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…