ಶಾಲಾ ಕಾಲೇಜುಗಳ ಬಳಿ ಡ್ರಗ್ಸ್ (Drugs)ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದರು ಯಾರೂ ಏನು ಮಾಡದ ಪರಿಸ್ಥಿತಿ. ಇದಕ್ಕೆ ಸರ್ಕಾರವೇ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇದೀಗ ಒಂದು ಗ್ರಾಂ ಡ್ರಗ್ಸ್ ಕೂಡ ದೇಶಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ವಿಜ್ಞಾನ ಭವನದಲ್ಲಿ ಗುರುವಾರ ನಡೆದ 7ನೇ ಅಪೆಕ್ಸ್ ಲೆವೆಲ್ ನಾರ್ಕೋ-ಕೋಆರ್ಡಿನೇಷನ್ ಸೆಂಟರ್ (ಎನ್ಸಿಒಆರ್ಡಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತವನ್ನು ಮಾದಕವಸ್ತುಗಳಿಂದ ಮುಕ್ತಗೊಳಿಸುವುದಾಗಿ ಪ್ರತಿಜ್ಞೆ ಮಾಡಿದರು. ಡ್ರಗ್ಸ್ ಪೂರೈಕೆ ಸರಪಳಿ ಕಿತ್ತುಹಾಕಲು ನಿರ್ದಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಕ ದ್ರವ್ಯ ವಿರೋಧಿ ಏಜೆನ್ಸಿಗಳಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…