MIRROR FOCUS

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ

Share

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿಯನ್ನು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಜ. 20, 2025 ರವರೆಗೆ ಅನುಮೋದನೆಯನ್ನು ನೀಡಿದೆ. ಈಗಿನ ನಿಮಯಗಳ  ಅಡಿಯಲ್ಲಿ, ತೆಂಗಿನಕಾಯಿಗಳು ಸುಡುವ ಕಾರಣದಿಂದ ಕ್ಯಾಬಿನ್ ನಲ್ಲಿ ಸಾಗಿಸಲು ಅನುಮತಿ ಇರಲಿಲ್ಲ.

Advertisement

ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ನಿಯಮಗಳ ಪ್ರಕಾರ ಭದ್ರಾ ಸಿಬಂದಿಗಳು ತೆಂಗಿನಕಾಯಿಯನ್ನು ವಿಮಾನದಲ್ಲಿ ಸಾಗಿಸಲು ಅವಕಾಶ ನೀಡುತ್ತಿರಲಿಲ್ಲ. ಆದರೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುವ ಯಾತ್ರಾರ್ಥಿಗಳು ಜನವರಿ 20, 2025 ರವರೆಗೆ ವಿಮಾನಗಳಲ್ಲಿ  ಕ್ಯಾಬಿನ್ ಸಾಮಾನುಗಳಲ್ಲಿ ತೆಂಗಿನಕಾಯಿಯನ್ನು ಸಾಗಿಸಬಹುದು ಮತ್ತು ವಿಮಾನಯಾನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಸೀಮಿತ ಅವಧಿಗೆ ತನ್ನ ಅನುಮೋದನೆಯನ್ನು ನೀಡಿದೆ.

ಆದರೆ ಉಳಿಂದತೆ ಯಾನದಲ್ಲಿ ಅಗತ್ಯವಿರುವ ಎಕ್ಸ್-ರೇ, ಎಕ್ಸ್‌ಪ್ಲೋಸಿವ್ ಟ್ರೇಸ್ ಡಿಟೆಕ್ಟರ್ ಮತ್ತು ಇತರ ತಪಾಸಣೆಗಳ ನಂತರ ಮಾತ್ರ ತೆಂಗಿನಕಾಯಿಯನ್ನು  ಸಾಗಿಸಲು ಅನುಮತಿಸಲಾಗುತ್ತದೆ. ಶಬರಿಮಲೆಯ ಅಯ್ಯಪ್ಪ ದೇವಾಲಯವು ನವೆಂಬರ್ ನಂತರದ ಎರಡು ತಿಂಗಳ  ತೀರ್ಥಯಾತ್ರೆಗಾಗಿ ತೆರೆಯುತ್ತದೆ. ಈ ಸಮಯದಲ್ಲಿ ಅನೇಕ ಸಂಖ್ಯೆಯ ಭಕ್ತಾದಿಗಳು ಆಗಮಿಸುತ್ತಾರೆ. ಹೀಗೆ ಬರುವ ಎಲ್ಲಾ ಭಕ್ತಾದಿಗಳು ಇರುಮುಡಿಯೊಂದಿಗೆ ಬರುತ್ತಾರೆ. ಇರುಮಡಿಯಲ್ಲಿ ತೆಂಗಿನಕಾಯಿಯೂ ಇರುತ್ತದೆ. ಶಬರಿಮಲೆ ಯಾತ್ರೆಗೆ ಇದು ಅಗತ್ಯ ಹಾಗೂ ಅನಿವಾರ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…

20 minutes ago

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…

1 hour ago

ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ

ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…

2 hours ago

ಬೃಹಸ್ಪತಿ ಅಂದರೆ ಜ್ಞಾನವಂತ

ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…

3 hours ago

ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ…

4 hours ago

“ಲಾಭ ದೃಷ್ಟಿ ಯೋಗ” ಎಂದರೇನು…?

ಹೆಚ್ಚಿನ ಮಾಹಿತಿಗೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago