Advertisement
MIRROR FOCUS

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ

Share

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿಯನ್ನು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಜ. 20, 2025 ರವರೆಗೆ ಅನುಮೋದನೆಯನ್ನು ನೀಡಿದೆ. ಈಗಿನ ನಿಮಯಗಳ  ಅಡಿಯಲ್ಲಿ, ತೆಂಗಿನಕಾಯಿಗಳು ಸುಡುವ ಕಾರಣದಿಂದ ಕ್ಯಾಬಿನ್ ನಲ್ಲಿ ಸಾಗಿಸಲು ಅನುಮತಿ ಇರಲಿಲ್ಲ.

ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ನಿಯಮಗಳ ಪ್ರಕಾರ ಭದ್ರಾ ಸಿಬಂದಿಗಳು ತೆಂಗಿನಕಾಯಿಯನ್ನು ವಿಮಾನದಲ್ಲಿ ಸಾಗಿಸಲು ಅವಕಾಶ ನೀಡುತ್ತಿರಲಿಲ್ಲ. ಆದರೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುವ ಯಾತ್ರಾರ್ಥಿಗಳು ಜನವರಿ 20, 2025 ರವರೆಗೆ ವಿಮಾನಗಳಲ್ಲಿ  ಕ್ಯಾಬಿನ್ ಸಾಮಾನುಗಳಲ್ಲಿ ತೆಂಗಿನಕಾಯಿಯನ್ನು ಸಾಗಿಸಬಹುದು ಮತ್ತು ವಿಮಾನಯಾನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಸೀಮಿತ ಅವಧಿಗೆ ತನ್ನ ಅನುಮೋದನೆಯನ್ನು ನೀಡಿದೆ.

Advertisement

ಆದರೆ ಉಳಿಂದತೆ ಯಾನದಲ್ಲಿ ಅಗತ್ಯವಿರುವ ಎಕ್ಸ್-ರೇ, ಎಕ್ಸ್‌ಪ್ಲೋಸಿವ್ ಟ್ರೇಸ್ ಡಿಟೆಕ್ಟರ್ ಮತ್ತು ಇತರ ತಪಾಸಣೆಗಳ ನಂತರ ಮಾತ್ರ ತೆಂಗಿನಕಾಯಿಯನ್ನು  ಸಾಗಿಸಲು ಅನುಮತಿಸಲಾಗುತ್ತದೆ. ಶಬರಿಮಲೆಯ ಅಯ್ಯಪ್ಪ ದೇವಾಲಯವು ನವೆಂಬರ್ ನಂತರದ ಎರಡು ತಿಂಗಳ  ತೀರ್ಥಯಾತ್ರೆಗಾಗಿ ತೆರೆಯುತ್ತದೆ. ಈ ಸಮಯದಲ್ಲಿ ಅನೇಕ ಸಂಖ್ಯೆಯ ಭಕ್ತಾದಿಗಳು ಆಗಮಿಸುತ್ತಾರೆ. ಹೀಗೆ ಬರುವ ಎಲ್ಲಾ ಭಕ್ತಾದಿಗಳು ಇರುಮುಡಿಯೊಂದಿಗೆ ಬರುತ್ತಾರೆ. ಇರುಮಡಿಯಲ್ಲಿ ತೆಂಗಿನಕಾಯಿಯೂ ಇರುತ್ತದೆ. ಶಬರಿಮಲೆ ಯಾತ್ರೆಗೆ ಇದು ಅಗತ್ಯ ಹಾಗೂ ಅನಿವಾರ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

13 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago