Advertisement
MIRROR FOCUS

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ

Share

ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿಯನ್ನು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಜ. 20, 2025 ರವರೆಗೆ ಅನುಮೋದನೆಯನ್ನು ನೀಡಿದೆ. ಈಗಿನ ನಿಮಯಗಳ  ಅಡಿಯಲ್ಲಿ, ತೆಂಗಿನಕಾಯಿಗಳು ಸುಡುವ ಕಾರಣದಿಂದ ಕ್ಯಾಬಿನ್ ನಲ್ಲಿ ಸಾಗಿಸಲು ಅನುಮತಿ ಇರಲಿಲ್ಲ.

ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ನಿಯಮಗಳ ಪ್ರಕಾರ ಭದ್ರಾ ಸಿಬಂದಿಗಳು ತೆಂಗಿನಕಾಯಿಯನ್ನು ವಿಮಾನದಲ್ಲಿ ಸಾಗಿಸಲು ಅವಕಾಶ ನೀಡುತ್ತಿರಲಿಲ್ಲ. ಆದರೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹೋಗುವ ಯಾತ್ರಾರ್ಥಿಗಳು ಜನವರಿ 20, 2025 ರವರೆಗೆ ವಿಮಾನಗಳಲ್ಲಿ  ಕ್ಯಾಬಿನ್ ಸಾಮಾನುಗಳಲ್ಲಿ ತೆಂಗಿನಕಾಯಿಯನ್ನು ಸಾಗಿಸಬಹುದು ಮತ್ತು ವಿಮಾನಯಾನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ ಸೀಮಿತ ಅವಧಿಗೆ ತನ್ನ ಅನುಮೋದನೆಯನ್ನು ನೀಡಿದೆ.

ಆದರೆ ಉಳಿಂದತೆ ಯಾನದಲ್ಲಿ ಅಗತ್ಯವಿರುವ ಎಕ್ಸ್-ರೇ, ಎಕ್ಸ್‌ಪ್ಲೋಸಿವ್ ಟ್ರೇಸ್ ಡಿಟೆಕ್ಟರ್ ಮತ್ತು ಇತರ ತಪಾಸಣೆಗಳ ನಂತರ ಮಾತ್ರ ತೆಂಗಿನಕಾಯಿಯನ್ನು  ಸಾಗಿಸಲು ಅನುಮತಿಸಲಾಗುತ್ತದೆ. ಶಬರಿಮಲೆಯ ಅಯ್ಯಪ್ಪ ದೇವಾಲಯವು ನವೆಂಬರ್ ನಂತರದ ಎರಡು ತಿಂಗಳ  ತೀರ್ಥಯಾತ್ರೆಗಾಗಿ ತೆರೆಯುತ್ತದೆ. ಈ ಸಮಯದಲ್ಲಿ ಅನೇಕ ಸಂಖ್ಯೆಯ ಭಕ್ತಾದಿಗಳು ಆಗಮಿಸುತ್ತಾರೆ. ಹೀಗೆ ಬರುವ ಎಲ್ಲಾ ಭಕ್ತಾದಿಗಳು ಇರುಮುಡಿಯೊಂದಿಗೆ ಬರುತ್ತಾರೆ. ಇರುಮಡಿಯಲ್ಲಿ ತೆಂಗಿನಕಾಯಿಯೂ ಇರುತ್ತದೆ. ಶಬರಿಮಲೆ ಯಾತ್ರೆಗೆ ಇದು ಅಗತ್ಯ ಹಾಗೂ ಅನಿವಾರ್ಯವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

8 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

9 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

15 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

15 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

23 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

23 hours ago