ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಕೆಮ್ಮಿಂಜೆ ಯಲ್ಲಿ 69 ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು “ಸಹಕಾರಿ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಯಾಂಪ್ಕೋ ನಿರ್ದೇಶಕರಾದ ರಾಘವೇಂದ್ರ ಭಟ್ ನೆರವೇರಿಸಿದರು. ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷರಾದ ವಾರಣಾಸಿ ಸುಬ್ರಾಯ ಭಟ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ವೇದಿಕೆಯಲ್ಲಿ ಶ್ಯಾಮ್ ಪ್ರಸಾದ್ ಎಚ್ (ಎ.ಜಿ.ಎಮ್ ಟೆಕ್ನಿಕಲ್), ಅನುಪ್ ಕೆ. ಯು(ಎ.ಜಿ.ಎಮ್ ಪ್ರೊಡಕ್ಸನ್), ರಂಗನಾಥ್ ಬಿ. ಜಿ(ಮೆನೇಜರ್ ಸೆಕ್ಯುರಿಟಿ ಉಪಸ್ಥಿತರಿದ್ದರು. ರಾದೇಶ್ ಕುಂದಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…