ರಾಷ್ಟ್ರೀಯ

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿದ 10 ವರ್ಷದ ಬಾಲಕಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾರಾಷ್ಟ್ರದ  ಥಾಣೆಯ 10 ವರ್ಷದ ಸಾಯಿ ಪಾಟೀಲ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 38 ದಿನಗಳಲ್ಲಿ 3,600 ಕಿ.ಮೀ ಸೈಕ್ಲಿಂಗ್ ಮಾಡಿದ್ದಾಳೆ. ಈ ಬಾಲಕಿ ಈ ಹಿಂದೆ ಮಹಾರಾಷ್ಟ್ರದ ನಗರಗಳ ನಡುವೆ ಸೈಕಲ್ ಸವಾರಿ ಮತ್ತು ಹಲವಾರು ಈಜು ಸ್ಪರ್ಧೆಯ ಮೂಲಕ ದಾಖಲೆಗಳನ್ನು ಮಾಡಿದ್ದಾಳೆ.

Advertisement
Advertisement

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ರಯಾಣವನ್ನು ಮಾಡಬೇಕು ಎಂಬ ಇಚ್ಛೆ ಈಡೇರಿಸಲು ಸಾಯಿ ಪಾಟೀಲ್‌  ಒಂದು ವರ್ಷದಿಂದ ಅಭ್ಯಾಸ ಮಾಡುತ್ತಿದ್ದಳು. ಈ ಬಾರಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿರುವಳು ಎಂದು ಸಾಯಿ ಪಾಟೀಲ್ ತಂದೆ ಆಶಿಶ್ ಪಾಟೀಲ್ ಹೇಳಿದರು. ನಾವು ಡಿಸೆಂಬರ್ 16 ರಂದು ಪ್ರಯಾಣವನ್ನು ಪ್ರಾರಂಭಿಸಿ ಜನವರಿ 30 ರಂದು ಪೂರ್ಣಗೊಳಿಸಿದ್ದೇವೆ ಎಂದು  ಆಶಿಶ್ ಪಾಟೀಲ್ ಹೇಳಿದರು.

ಸಾಯಿ ಪಾಟೀಲ್ ಅವರ ಈ ಪ್ರಯತ್ನಕ್ಕೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಜನರು ಇವರನ್ನು ಅಭಿನಂಧಿಸಿದರು. ಇವರ ಶೌರ್ಯ ಮತ್ತು ಸಮರ್ಪಣೆ ಬಗ್ಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

2 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

2 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

5 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

5 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

5 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago