Advertisement
ರಾಷ್ಟ್ರೀಯ

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿದ 10 ವರ್ಷದ ಬಾಲಕಿ |

Share

ಮಹಾರಾಷ್ಟ್ರದ  ಥಾಣೆಯ 10 ವರ್ಷದ ಸಾಯಿ ಪಾಟೀಲ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 38 ದಿನಗಳಲ್ಲಿ 3,600 ಕಿ.ಮೀ ಸೈಕ್ಲಿಂಗ್ ಮಾಡಿದ್ದಾಳೆ. ಈ ಬಾಲಕಿ ಈ ಹಿಂದೆ ಮಹಾರಾಷ್ಟ್ರದ ನಗರಗಳ ನಡುವೆ ಸೈಕಲ್ ಸವಾರಿ ಮತ್ತು ಹಲವಾರು ಈಜು ಸ್ಪರ್ಧೆಯ ಮೂಲಕ ದಾಖಲೆಗಳನ್ನು ಮಾಡಿದ್ದಾಳೆ.

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ರಯಾಣವನ್ನು ಮಾಡಬೇಕು ಎಂಬ ಇಚ್ಛೆ ಈಡೇರಿಸಲು ಸಾಯಿ ಪಾಟೀಲ್‌  ಒಂದು ವರ್ಷದಿಂದ ಅಭ್ಯಾಸ ಮಾಡುತ್ತಿದ್ದಳು. ಈ ಬಾರಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿರುವಳು ಎಂದು ಸಾಯಿ ಪಾಟೀಲ್ ತಂದೆ ಆಶಿಶ್ ಪಾಟೀಲ್ ಹೇಳಿದರು. ನಾವು ಡಿಸೆಂಬರ್ 16 ರಂದು ಪ್ರಯಾಣವನ್ನು ಪ್ರಾರಂಭಿಸಿ ಜನವರಿ 30 ರಂದು ಪೂರ್ಣಗೊಳಿಸಿದ್ದೇವೆ ಎಂದು  ಆಶಿಶ್ ಪಾಟೀಲ್ ಹೇಳಿದರು.

ಸಾಯಿ ಪಾಟೀಲ್ ಅವರ ಈ ಪ್ರಯತ್ನಕ್ಕೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಜನರು ಇವರನ್ನು ಅಭಿನಂಧಿಸಿದರು. ಇವರ ಶೌರ್ಯ ಮತ್ತು ಸಮರ್ಪಣೆ ಬಗ್ಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 hour ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

10 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

10 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

12 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

15 hours ago