ಮಹಾರಾಷ್ಟ್ರದ ಥಾಣೆಯ 10 ವರ್ಷದ ಸಾಯಿ ಪಾಟೀಲ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 38 ದಿನಗಳಲ್ಲಿ 3,600 ಕಿ.ಮೀ ಸೈಕ್ಲಿಂಗ್ ಮಾಡಿದ್ದಾಳೆ. ಈ ಬಾಲಕಿ ಈ ಹಿಂದೆ ಮಹಾರಾಷ್ಟ್ರದ ನಗರಗಳ ನಡುವೆ ಸೈಕಲ್ ಸವಾರಿ ಮತ್ತು ಹಲವಾರು ಈಜು ಸ್ಪರ್ಧೆಯ ಮೂಲಕ ದಾಖಲೆಗಳನ್ನು ಮಾಡಿದ್ದಾಳೆ.
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪ್ರಯಾಣವನ್ನು ಮಾಡಬೇಕು ಎಂಬ ಇಚ್ಛೆ ಈಡೇರಿಸಲು ಸಾಯಿ ಪಾಟೀಲ್ ಒಂದು ವರ್ಷದಿಂದ ಅಭ್ಯಾಸ ಮಾಡುತ್ತಿದ್ದಳು. ಈ ಬಾರಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಮಾಡಿರುವಳು ಎಂದು ಸಾಯಿ ಪಾಟೀಲ್ ತಂದೆ ಆಶಿಶ್ ಪಾಟೀಲ್ ಹೇಳಿದರು. ನಾವು ಡಿಸೆಂಬರ್ 16 ರಂದು ಪ್ರಯಾಣವನ್ನು ಪ್ರಾರಂಭಿಸಿ ಜನವರಿ 30 ರಂದು ಪೂರ್ಣಗೊಳಿಸಿದ್ದೇವೆ ಎಂದು ಆಶಿಶ್ ಪಾಟೀಲ್ ಹೇಳಿದರು.
ಸಾಯಿ ಪಾಟೀಲ್ ಅವರ ಈ ಪ್ರಯತ್ನಕ್ಕೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಜನರು ಇವರನ್ನು ಅಭಿನಂಧಿಸಿದರು. ಇವರ ಶೌರ್ಯ ಮತ್ತು ಸಮರ್ಪಣೆ ಬಗ್ಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…