MIRROR FOCUS

ಎಂ.ಬಿ.ಎ ಮುಗಿಸಿ ಕೃಷಿಗೆ ಮರಳಿದ ಯುವಕ | ಮೇಕೆ ಸಾಕಾಣಿಕೆಯಿಂದ ಲಾಭ ಗಳಿಸಿದ ರೈತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೃಷಿಗೆ ಮರಳಿ ಯಶಸ್ಸು ಕಂಡಿದ್ದಾರೆ.ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಈಗ ಆದರ್ಶ ಕೃಷಿನಾಗಿದ್ದಾರೆ.

Advertisement
Advertisement

ಮೂಲತಃ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಿಂಗಳಿಗೆ 40 ಸಾವಿರ ಸಂಬಳವನ್ನು ಪಡೆಯುತ್ತಿದ್ದರು. ಕೃಷಿ ಅವರ ಆಸಕ್ತಿಯ ವಿಷಯವಾಗಿತ್ತು. ಹೀಗಾಗಿ ಕೆಲಸವನ್ನು ಬಿಟ್ಟು ಮರಳಿ ಊರಿಗೆ ಬಂದು ಈಗ ಯುವಜನಾಂಗಕ್ಕೆ ಮಾದರಿ ರೈತನಾಗಿದ್ದಾರೆ.

ತನ್ನ ಎಂಟು ಎಕರೆ ಜಮೀನಿನಲ್ಲಿ 6 ಎಕರೆಯಷ್ಟು ಕಬ್ಬು ಹಾಗೂ ಉಳಿದ ಎರಡು ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಿ  ಆಡು ಸಾಕುತ್ತಿದ್ದಾರೆ. ಒಂದು ತಿಂಗಳ ಆಡು ಮರಿಗೆ 16 ರಿಂದ 20 ಸಾವಿರ ಹಣ ಕೊಟ್ಟು ಖರೀದಿ ಮಾಡಿಕೊಂಡು ಹೋಗುತ್ತಾರೆ. ಜಿಲ್ಲೆಯ ರೈತರು ಮಾತ್ರವಲ್ಲ ಮಹಾರಾಷ್ಟ್ರ ರಾಜ್ಯದ ರೈತರು ಸಹಿತ ಸಾಯಿನಾಥ್ ಬಳಿಯಿಂದ ಆಡು ಖರೀದಿ ಮಾಡುತ್ತಾರೆ.

ತಿಂಗಳಿಗೆ ನಲವತ್ತು ಸಾವಿರ ಪಡೆಯುತ್ತಿದ್ದ ಸಾಯಿನಾಥ್ ಶೇರಖಾನ್ ಅವರು ಈಗ ಒಂದು ವರ್ಷದಲ್ಲಿ ಆಡುಗಳಿಂದ ಸುಮಾರು 10 ರಿಂದ 14 ಲಕ್ಷದಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಈ ಮಾದರಿಯಿಂದ ಹಲವಾರು ಯುವ ರೈತರು ಸಹ ಪ್ರೇರಣೆಯನ್ನು ಪಡೆದು ಬದುಕಲು ನೂರು ದಾರಿಯಿದೆ ಛಲವಿದ್ದರೆ ಸಾಕು ಎನ್ನುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

31 minutes ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

1 hour ago

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು…

2 hours ago

ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು

ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ…

5 hours ago

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…

8 hours ago

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?

ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…

10 hours ago