ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ ಉದ್ಘಾಟನೆಯು ಮೇ.2 ರಂದು ನಡೆಯಲಿದೆ ಎಂದು ಶ್ರೀ ಸಾಯಿನಿಕೇತನ ಸೇವಾಶ್ರಮ್ ಸಂಚಾಲಕ ಡಾ.ಉದಯಕುಮಾರ್ ನೂಜಿ ತಿಳಿಸಿದ್ದಾರೆ. ನೂತನ ಕಟ್ಟಡವನ್ನು ಎಂಆರ್ಪಿಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀಕೃಷ್ಣ ಹೆಗ್ಡೆ ಮಿಯಾರ್ ಉದ್ಘಾಟಿಸುವರು. ಒಡಿಯೂರು ಗುರುವೇವಾನಂದ ಶ್ರೀಗಳು ಆಶೀವರ್ಚನ ನೀಡುವರು. ವರ್ಕಾಡಿ ಗ್ರಾಪಂ ಅಧ್ಯಕ್ಷೆ ಭಾರತಿ ಸಭಾಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸುವರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.