ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ ಉದ್ಘಾಟನೆಯು ಮೇ.2 ರಂದು ನಡೆಯಲಿದೆ ಎಂದು ಶ್ರೀ ಸಾಯಿನಿಕೇತನ ಸೇವಾಶ್ರಮ್ ಸಂಚಾಲಕ ಡಾ.ಉದಯಕುಮಾರ್ ನೂಜಿ ತಿಳಿಸಿದ್ದಾರೆ. ನೂತನ ಕಟ್ಟಡವನ್ನು ಎಂಆರ್ಪಿಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀಕೃಷ್ಣ ಹೆಗ್ಡೆ ಮಿಯಾರ್ ಉದ್ಘಾಟಿಸುವರು. ಒಡಿಯೂರು ಗುರುವೇವಾನಂದ ಶ್ರೀಗಳು ಆಶೀವರ್ಚನ ನೀಡುವರು. ವರ್ಕಾಡಿ ಗ್ರಾಪಂ ಅಧ್ಯಕ್ಷೆ ಭಾರತಿ ಸಭಾಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸುವರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…