ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ ಉದ್ಘಾಟನೆಯು ಮೇ.2 ರಂದು ನಡೆಯಲಿದೆ ಎಂದು ಶ್ರೀ ಸಾಯಿನಿಕೇತನ ಸೇವಾಶ್ರಮ್ ಸಂಚಾಲಕ ಡಾ.ಉದಯಕುಮಾರ್ ನೂಜಿ ತಿಳಿಸಿದ್ದಾರೆ. ನೂತನ ಕಟ್ಟಡವನ್ನು ಎಂಆರ್ಪಿಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀಕೃಷ್ಣ ಹೆಗ್ಡೆ ಮಿಯಾರ್ ಉದ್ಘಾಟಿಸುವರು. ಒಡಿಯೂರು ಗುರುವೇವಾನಂದ ಶ್ರೀಗಳು ಆಶೀವರ್ಚನ ನೀಡುವರು. ವರ್ಕಾಡಿ ಗ್ರಾಪಂ ಅಧ್ಯಕ್ಷೆ ಭಾರತಿ ಸಭಾಧ್ಯಕ್ಷತೆ ವಹಿಸುವರು.ಅತಿಥಿಗಳಾಗಿ ವಿವಿಧ ಗಣ್ಯರು ಭಾಗವಹಿಸುವರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…