ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿ ಶ್ರೀಸಾಯಿನಿಕೇತನ ಸೇವಾಶ್ರಮ ಕೆಲಸ ಮಾಡುತ್ತಿದೆ. ಸದ್ಯ ಮಾನಸಿಕ ವಿಕಲಚೇತನರಿಗೆ ಚಿಕಿತ್ಸೆ ಹಾಗೂ ಪುನರ್ವಸತಿ, ಅನಾಥರಿಗೆ ಆಶ್ರಯವನ್ನು ನೀಡುತ್ತಿದೆ. ತೀರಾ ಅಗತ್ಯ ಇದ್ದ ವೃದ್ಧರಿಗೆ ನೆರವು, ಆಶ್ರಯವನ್ನೂ ನೀಡುತ್ತಿದೆ ಈ ಸೇವಾಶ್ರಮ. | ಈ ಆಶ್ರಮದ ಸಂಪರ್ಕಕ್ಕೆ ಡಾ.ಉದಯಕುಮಾರ್ ನೂಜಿ – 9645126739 ಅಥವಾ ಡಾ.ಶಾರದಾ 9449966209 |
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …