ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿ ಶ್ರೀಸಾಯಿನಿಕೇತನ ಸೇವಾಶ್ರಮ ಕೆಲಸ ಮಾಡುತ್ತಿದೆ. ಸದ್ಯ ಮಾನಸಿಕ ವಿಕಲಚೇತನರಿಗೆ ಚಿಕಿತ್ಸೆ ಹಾಗೂ ಪುನರ್ವಸತಿ, ಅನಾಥರಿಗೆ ಆಶ್ರಯವನ್ನು ನೀಡುತ್ತಿದೆ. ತೀರಾ ಅಗತ್ಯ ಇದ್ದ ವೃದ್ಧರಿಗೆ ನೆರವು, ಆಶ್ರಯವನ್ನೂ ನೀಡುತ್ತಿದೆ ಈ ಸೇವಾಶ್ರಮ. | ಈ ಆಶ್ರಮದ ಸಂಪರ್ಕಕ್ಕೆ ಡಾ.ಉದಯಕುಮಾರ್ ನೂಜಿ – 9645126739 ಅಥವಾ ಡಾ.ಶಾರದಾ 9449966209 |
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…