ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿ ಶ್ರೀಸಾಯಿನಿಕೇತನ ಸೇವಾಶ್ರಮ ಕೆಲಸ ಮಾಡುತ್ತಿದೆ. ಸದ್ಯ ಮಾನಸಿಕ ವಿಕಲಚೇತನರಿಗೆ ಚಿಕಿತ್ಸೆ ಹಾಗೂ ಪುನರ್ವಸತಿ, ಅನಾಥರಿಗೆ ಆಶ್ರಯವನ್ನು ನೀಡುತ್ತಿದೆ. ತೀರಾ ಅಗತ್ಯ ಇದ್ದ ವೃದ್ಧರಿಗೆ ನೆರವು, ಆಶ್ರಯವನ್ನೂ ನೀಡುತ್ತಿದೆ ಈ ಸೇವಾಶ್ರಮ. | ಈ ಆಶ್ರಮದ ಸಂಪರ್ಕಕ್ಕೆ ಡಾ.ಉದಯಕುಮಾರ್ ನೂಜಿ – 9645126739 ಅಥವಾ ಡಾ.ಶಾರದಾ 9449966209 |
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…