ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿ ಶ್ರೀಸಾಯಿನಿಕೇತನ ಸೇವಾಶ್ರಮ ಕೆಲಸ ಮಾಡುತ್ತಿದೆ. ಸದ್ಯ ಮಾನಸಿಕ ವಿಕಲಚೇತನರಿಗೆ ಚಿಕಿತ್ಸೆ ಹಾಗೂ ಪುನರ್ವಸತಿ, ಅನಾಥರಿಗೆ ಆಶ್ರಯವನ್ನು ನೀಡುತ್ತಿದೆ. ತೀರಾ ಅಗತ್ಯ ಇದ್ದ ವೃದ್ಧರಿಗೆ ನೆರವು, ಆಶ್ರಯವನ್ನೂ ನೀಡುತ್ತಿದೆ ಈ ಸೇವಾಶ್ರಮ. | ಈ ಆಶ್ರಮದ ಸಂಪರ್ಕಕ್ಕೆ ಡಾ.ಉದಯಕುಮಾರ್ ನೂಜಿ – 9645126739 ಅಥವಾ ಡಾ.ಶಾರದಾ 9449966209 |
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…