ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಖರೀದಿಸಲಾದ ಈರುಳ್ಳಿಯನ್ನು ಬೆಂಗಳೂರಿನಲ್ಲಿ 15 ಸಂಚಾರಿ ವಾಹನಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ , 112 ಸಂಚಾರಿ ವಾಹನಗಳ ಮೂಲಕ ರಾಜ್ಯದ 28 ಕ್ಷೇತ್ರಗಳಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಗುರಿಯಿದೆ ಎಂದರು. ಎನ್ ಸಿಸಿಎಫ್ ಸಿಬ್ಬಂದಿ ಮಂಜುನಾಥ್, ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಕೆ.ಜಿ.ಗೆ 35 ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ…
ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…
ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ…
ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ…
ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್ 2 ಮತ್ತು 3ರಂದು ಮಂಗಳೂರು…